ಮೈಸೂರು: ರಾಹುಲ್ ಗಾಂಧಿ ಮೈಸೂರಿಗೆ ಬರುತ್ತಿರುವುದು ರಾಜಕೀಯ ಉದ್ದೇಶದಿಂದಲ್ಲ. ಗ್ಯಾರೆಂಟಿ ಘೋಷಣೆ ಮಾಡಿದ್ದು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ. ಅವರ ಸಮ್ಮುಖದಲ್ಲೇ ಅನುಷ್ಟಾನ ಮಾಡುವ ಉದ್ದೇಶದಿಂದ ಅವರನ್ನು ಕರೆಸಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆ ಅನುಷ್ಟಾನ. ಕಾಂಗ್ರೆಸ್ ಶಕ್ತಿ ಪ್ರದರ್ಶನವಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಅಮಿತ್ ಶಾ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ನಾನು ಗೃಹ ಲಕ್ಷ್ಮಿ ಯೋಜನೆ ಅನುಷ್ಟಾನ ಕೆಲಸದಲ್ಲಿದ್ದೇನೆ. ಬೆಂಗಳೂರು ಬಿಟ್ಟು ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾರು ಯಾರಿಗೆ ಕರೆ ಮಾಡಿದ್ರು, ಯಾಕೆ ಕರೆ ಮಾಡಿದ್ರು. ಇಂತಹ ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಬೀದಿಗೆ ಬಂದಿದ್ದಾರೆ ಕಾಂಗ್ರೆಸ್ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ನಾಯಕರು ಅಂತ ಒಪ್ಪಿಕೊಂಡಿದ್ದಾರೆ. ಯಾವ ಕಾರಣಕ್ಕೆ ಅವರನ್ನು ಅಲ್ಲಿ ನಿಲ್ಲಿಸಿದ್ದಾರೆ ಗೊತ್ತಿಲ್ಲ. ತಿಳಿಯದೇ ಮಾತನಾಡುವುದು ತಪ್ಪು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.