ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಮಟ್ಟಿಗೆ ಚುನಾವಣಾ ಪ್ರಚಾರಕ್ಕೆ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಇಂದು ಡಿ ಕೆ ಶಿವಕುಮಾರ್ ಮನೆ ಮುಂದೆ ನೂರಾರು ಕಾರ್ಯಕರ್ತರು ಮುಖಂಡರು ಬೆಳಗಿನ ಸಮಯದಲ್ಲೇ ಜಮಾಯಿಸಿಬಿಟ್ಟಿದ್ದರು.
ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ವಿರೋಧ ಪಕ್ಷಗಳಿಗೆ ಮತದಾರರ ಒಲವು ಗಳಿಸಲು ಯಾವುದೇ ವಿಷಯವಿರದ ಕಾರಣ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಜನ ಕಾಂಗ್ರೆಸ್ ಪಕ್ಷವನ್ನು ಅರಿಸಿ ಶಕ್ತಿ ನೀಡಿದ್ದಾರೆ ಮತ್ತು ತಮ್ಮ ಸರ್ಕಾರ ಅವರಲ್ಲಿ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದು ಶಿವಕುಮಾರ್ ಹೇಳಿದರು. ನಿನ್ನೆ ಸಿದ್ದರಾಮಯ್ಯ ಅವರ ಱಲಿಯಲ್ಲಿ ವ್ಯಕ್ತಿಯೊಬ್ಬ ಗನ್ ಇಟ್ಟುಕೊಂಡು ಸಿಎಂ ಇದ್ದ ವಾಹನ ಹತ್ತಿದ್ದ ವಿಷಯ ಡಿಸಿಎಂಗೆ ಗೊತ್ತೇ ಇರಲಿಲ್ಲ. ಕುಮಾರಸ್ವಾಮಿಯರು ಕೇಂದ್ರದಲ್ಲಿ ಕೃಷಿ ಸಚಿವನಾಗುವ ಬಗ್ಗೆ ಹೇಳಿರುವುದನ್ನು ಗೇಲಿ ಮಾಡಿದ ಶಿವಕುಮಾರ್ ಕನಸು ಕಾಣುವುದರಲ್ಲಿ ತಪ್ಪಿಲ್ಲ ಅದರೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ತಾನೆ ಅವರ ಕನಸು ನನಸಾಗೋದು ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.