ಮನೆ ರಾಜ್ಯ ರಾಯಚೂರು: ಈಜಲು ಹೋಗಿದ್ದ ಅಣ್ಣ-ತಮ್ಮ ನದಿ ಪಾಲು

ರಾಯಚೂರು: ಈಜಲು ಹೋಗಿದ್ದ ಅಣ್ಣ-ತಮ್ಮ ನದಿ ಪಾಲು

0

ರಾಯಚೂರು: ಈಜಲು ಹೋಗಿದ್ದ ಅಣ್ಣ ಮತ್ತು ತಮ್ಮ ಇಬ್ಬರು ನದಿ ಪಾಲಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದಡೆಸುಗೂರು ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಮುದಿಯಪ್ಪ ಎಂಬವರ ಪುತ್ರರಾದ ಅಮರ್ (18) ಹಾಗೂ ಮಲ್ಲಿಕಾರ್ಜುನ (16) ಮೃತಪಟ್ಟವರು.

ಹೆಚ್ಚಿನ ತಾಪಮಾನ ಹಿನ್ನೆಲೆ ಇಂದು ಮದ್ಯಾಹ್ನ ದಡೆಸುಗೂರು ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಅಮತ್ ಮತ್ತು ಮಲ್ಲಿಕಾರ್ಜನ ತೆರಳಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿಕೊಂಡು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಹಿಂದಿನ ಲೇಖನGT vs SRH: ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್
ಮುಂದಿನ ಲೇಖನಹಾಸ್ಯ