ಬೆಂಗಳೂರು (Bengaluru): ರಾಜ್ಯದಲ್ಲಿ ಇನ್ನು ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆವರೆಗೆ ಬಹುತೇಕ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಮಂಗಳೂರು , ಉಡುಪಿ, ರಾಮನಗರ, ಉತ್ತರ ಕನ್ನಡ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಬೆಳಗಾವಿ, ಕೊಪ್ಪಳ ಹಾಗೂ ತುಮಕೂರಿನಲ್ಲಿ ಮಳೆಯ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಜಲಪ್ರಳಯ ಉಂಟಾಗಲಿದ್ದು, ಗಣೇಶ ಹಬ್ಬಕ್ಕೆ ತಣ್ಣೀರೆರಚಿಸುವ ಸಾಧ್ಯತೆಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ, ವಿಜಯಪುರ ಹಾಗೂ ಬೀದರ್ ನಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದಂತೆ ಮಂಗಳೂರಿನಲ್ಲಿ 29- 24, ಶಿವಮೊಗ್ಗದಲ್ಲಿ 31-21, ಬೆಳಗಾವಿಯಲ್ಲಿ 29-21, ಮೈಸೂರಿನಲ್ಲಿ 30-21, ಮಂಡ್ಯದಲ್ಲಿ 31-21, ಕೊಡಗಿನಲ್ಲಿ 26-18, ರಾಮನಗರದಲ್ಲಿ 30-21, ಹಾಸನದಲ್ಲಿ 28-19, ಚಾಮರಾಜನಗರದಲ್ಲಿ 29-21, ಚಿಕ್ಕಬಳ್ಳಾಪುರದಲ್ಲಿ 28-19, ಕೋಲಾರದಲ್ಲಿ 29-21, ತುಮಕೂರಿನಲ್ಲಿ 29-21, ಉಡುಪಿಯಲ್ಲಿ 29-24, ಕಾರವಾರದಲ್ಲಿ 29-25, ಚಿಕ್ಕಮಗಳೂರಿನಲ್ಲಿ 28-19, ದಾವಣಗೆರೆಯಲ್ಲಿ 31-22, ಚಿತ್ರದುರ್ಗದಲ್ಲಿ 31-21, ಹಾವೇರಿಯಲ್ಲಿ 31-22, ಬಳ್ಳಾರಿಯಲ್ಲಿ 32-23, ಗದಗದಲ್ಲಿ 31-22, ಕೊಪ್ಪಳದಲ್ಲಿ 31-22, ರಾಯಚೂರಿನಲ್ಲಿ 32-23, ಕಲಬುರಗಿಯಲ್ಲಿ 32-23, ಬಾಗಲಕೋಟೆಯಲ್ಲಿ 31-23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.