ರಾಮನಗರ: ರಾಮನಗರ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿ ಹೋದ ಘಟನೆಗಳು ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೊಂಡಾಪುರ, ಹುಣಸನಹಳ್ಳಿ, ಮೊಕರಂಬೆದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮದಲ್ಲಿ ಸೋಮವಾರ ರಾತ್ರಿ ಬಿರುಗಳಿ ಸಹಿತ ಮಳೆಯಾಗಿದೆ ಈ ವೇಳೆ ತೆಂಗು, ಮಾವು, ಹಲಸು ಸೇರಿದಂತೆ ನೂರಾರು ಮರಗಳು ಧರೆಗುರುಳಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಅಲ್ಲದೆ ಹಲವೆಡೆ ಬಿರುಗಾಳಿಗೆ ಮನೆಯ ಮೇಲ್ಛಾವಣಿಯೇ ಹಾರಿ ಹೋಗಿರುವ ಪ್ರಸಂಗ ನಡೆದಿದ್ದು ಮನೆಮಂದಿ ಆತಂಕಗೊಂಡಿದ್ದಾರೆ.
ಒಂದೆಡೆ ವರುಣ ದೇವನ ಕಂಡು ರೈತರು ಸಂತಸ ಪಟ್ಟರೆ ಮತ್ತೊಂಡೆದೆ ಬಿರುಗಾಳಿ ಅವಾಂತರಕ್ಕೆ ಜನ ಹಿಡಿ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ
ಬಿರುಗಾಳಿಯಿಂದ ಹಲವೆಡೆ ಕೃಷಿಕರ ಬೆಳೆಗಳು ಹಾನಿಯಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು…
ಹುಣಸೂರ್ ಆರ್ಟಿಓ ಕರ್ಮಕಾಂಡ..!
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಗಗನಚುಕ್ಕಿಯಲ್ಲಿ ರಮ್ಯಮನೋಹರ ದೃಶ್ಯ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.