ಮನೆ ಅಪರಾಧ ರಾಮನಗರ: ಬೈಕ್ ಅಪಘಾತದಲ್ಲಿ ಕೆಎಸ್ ಆರ್ ಟಿಸಿ ಕಂಡಕ್ಟರ್ ಸಾವು

ರಾಮನಗರ: ಬೈಕ್ ಅಪಘಾತದಲ್ಲಿ ಕೆಎಸ್ ಆರ್ ಟಿಸಿ ಕಂಡಕ್ಟರ್ ಸಾವು

0

ರಾಮನಗರ: ಬೈಕ್ ಅಪಘಾತದಲ್ಲಿ ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕನಕಪುರ ತಾಲ್ಲೂಕಿನ ಪಿಚ್ಚಿನಕೆರೆ ಬಳಿ ಸೋಮವಾರ ನಡೆದಿದೆ.

Join Our Whatsapp Group

ಕೆರೆಯ ಏರಿಯ ಎದುರಿನಿಂದ ಬಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಲಾಯಿಸುತ್ತಿದ್ದ ಮತ್ತಿಕುಂಟೆ ನಿವಾಸಿ ನಾಗರಾಜು (40 ವರ್ಷ) ಸಾವನ್ನಪ್ಪಿದ್ದಾರೆ.

ಹಿಂಬದಿ ಕುಳಿತ್ತಿದ್ದ ನಾಗರಾಜು ಅವರ ಚಿಕ್ಕಮ್ಮನಿಗೆ ಗಾಯವಾಗಿದೆ. ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕನಕಪುರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಹಿಂದಿನ ಲೇಖನಯಾದಗಿರಿ: ವ್ಯಕ್ತಿಯ ಬರ್ಬರ ಹತ್ಯೆ
ಮುಂದಿನ ಲೇಖನಒಕ್ಕಲಿಗರಿಗೆ ಬಿಜೆಪಿಯಲ್ಲಿ ಅನ್ಯಾಯ: ಮಾಧ್ಯಮದ ಪ್ರಶ್ನೆಗೆ ಉತ್ತರ ಕೊಡಲಾಗದೆ ಹೊರ ನಡೆದ ಸಿ.ಟಿ.ರವಿ