ತಿರುವನಂತಪುರಂ : ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಾಪತ್ತೆಗೆ ಐದು ವರ್ಷದ ಬಾಲಕಿಯ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದು, ಬಾಲಕಿಯನ್ನು ಅಪರಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಅಸ್ಪಾಕ್ ಅಸ್ಲಾಮ್ ಎಂಬತನನ್ನು ಬಂಧಿಸಲಾಗಿದೆ.
ಈತ ಬಿಹಾರಿ ಮೂಲದ ವ್ಯಕ್ತಿ ಈ ಘಟನೆ ಕುರಿತು ಖೇದ ವ್ಯಕ್ತಪಡಿಸಿರುವ ಪೋಲಿಸ್ ಇಲಾಖೆ “ಕ್ಷಮಿಸು ಮಗಳೇ” ಎಂದು ಟ್ವಿಟ್ ಮಾಡಿದೆ. ಬಾಲಕಿಯನ್ನು ಸುರಕ್ಷಿತವಾಗಿ ಕರೆತರುವ ನಮ್ಮ ಹಾಗೂ ಪೋಷಕರ ಪ್ರಯತ್ನ ಯಶಸ್ವಿಯಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
“ಬಾಲಕಿಯನ್ನು ಅಪರಿಸಿ ಲೈಂಗಿಕ ದೌರ್ಜನ್ಯವೆಸಗಿದ ಅಸ್ಪಾಕ್ ಅಂತಹವರು ಪಶುಗಳಿದ್ದಂತೆ. ಇಂತಹವರನ್ನು ಮನುಷ್ಯರು ಎಂದು ಕರೆಯಲು ಕೂಡ ಆಗದಷ್ಟು ಅನರ್ಹರು. ಈತನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಎಲ್ಲಿಯೇ ಆಗಲಿ ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯಗಳು ನಾಚಿಕೇಡು” ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.