ಮನೆ ರಾಜಕೀಯ ಟಿಪ್ಪು ಕುರಿತು ಪ್ರತಾಪ್ ಸಿಂಹ ಅವರೊಂದಿಗೆ ವಿಚಾರ ವಿನಿಮಯಕ್ಕೆ ಸಿದ್ದ: ಪ್ರೊ.ಬಿ.ಕೆ.ಚಂದ್ರಶೇಖರ್

ಟಿಪ್ಪು ಕುರಿತು ಪ್ರತಾಪ್ ಸಿಂಹ ಅವರೊಂದಿಗೆ ವಿಚಾರ ವಿನಿಮಯಕ್ಕೆ ಸಿದ್ದ: ಪ್ರೊ.ಬಿ.ಕೆ.ಚಂದ್ರಶೇಖರ್

0

ಮೈಸೂರು(Mysuru): ಟಿಪ್ಪು ಸುಲ್ತಾನ್ ನಾಡಿಗೆ ನೀಡಿರುವ ಕೊಡುಗೆಯ ಬಗ್ಗೆ ಪ್ರಶ್ನಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರೊಂದಿಗೆ ವಿಚಾರ ವಿನಿಮಯಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.

ಟಿಪ್ಪು ಸಮರ್ಥಕರು ಆತ ನಾಡಿಗೆ ನೀಡಿರುವ 3 ಕೊಡುಗೆಗಳ ಬಗ್ಗೆ ತಿಳಿಸಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ  ಮಾತನಾಡಿದ ಅವರು, ನಾನೂ ಕೂಡ ಒಂದಷ್ಟು ಆಧಾರಗಳನ್ನು ಇಟ್ಟುಕೊಂಡಿದ್ದೇನೆ. ಹಾಗಾಗಿ ಪ್ರತಾಪಸಿಂಹ ಒಪ್ಪಿಕೊಂಡು ಸಮಯ ತಿಳಿಸಿದರೆ ವಿಚಾರ ವಿನಿಮಯ ಮಾಡಿಕೊಳ್ಳೋಣ. ಆದರೆ, ಇದು ಸವಾಲಲ್ಲ ಎಂದಿದ್ದಾರೆ.

ಹಿಂದಿನ ಲೇಖನಬಿಸಿ ಬಿಸಿ ಖರ್ಜೂರ ಹಾಲು ಆರೋಗ್ಯಕ್ಕೆ ಒಳ್ಳೆಯದು
ಮುಂದಿನ ಲೇಖನಡಾರ್ಲಿಂಗ್ ಕೃಷ್ಣ ಅವರ ನೂತನ ಚಿತ್ರ `ಕೌಸಲ್ಯಾ ಸುಪ್ರಜಾ ರಾಮ’