ಮನೆ ರಾಜ್ಯ ಮಡಿಕೇರಿಯಲ್ಲಿ ಕಡಿಮೆಯಾದ ಮಳೆ: ಬಿರುಸು ಪಡೆದ ಮಣ್ಣು ತೆರವು ಕಾರ್ಯಾಚರಣೆ

ಮಡಿಕೇರಿಯಲ್ಲಿ ಕಡಿಮೆಯಾದ ಮಳೆ: ಬಿರುಸು ಪಡೆದ ಮಣ್ಣು ತೆರವು ಕಾರ್ಯಾಚರಣೆ

0

ಮಡಿಕೇರಿ(Madikeri): ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕಡಿಮೆಯಾಗಿದೆ. ಆದರೆ ಗುರುವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ನಗರದ ಹಾಕಿ ಮೈದಾನದ ಎದುರು ಮಣ್ಣು ಕುಸಿತವಾಗಿದ್ದು, ತೆರವು ಕಾರ್ಯಾಚರಣೆ ನಿರಂತರವಾಗಿ ಸಾಗಿದೆ.
ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ನಿರಂತರವಾಗಿ ಮಣ್ಣು ರಸ್ತೆಗೆ ಕುಸಿಯುತ್ತಿರುವುದರಿಂದ ರಸ್ತೆಯ ಒಂದು ಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸಂಸದ ಪ್ರತಾಪಸಿಂಹ ಶುಕ್ರವಾರ ತೆರವು ಕಾರ್ಯಾಚರಣೆ ಪರಿಶೀಲಿಸಿದರು.

ಹಿಂದಿನ ಲೇಖನಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಸಾವು
ಮುಂದಿನ ಲೇಖನ೧೦೧ ಗಣಪತಿ ವಿಗ್ರಹಗಳಿರುವ ಅಪರೂಪದ ದೇವಸ್ಥಾನ