ಚಾಮರಾಜನಗರ(Chamarajanagar): ಜಿಲ್ಲಾ ಆಸ್ಪತ್ರೆಯನ್ನು ಪುನರ್ ಪ್ರಾರಂಭಿಸಿದ್ದಕ್ಕಾಗಿ ಹೋರಾಟಗಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಪಟ್ಟರು.
ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಹೂ ನೀಡಿ ಬರಮಾಡಿಕೊಂಡು ಸಂಭ್ರಮ ವ್ಯಕ್ತಪಡಿಸಿದರು.
ಸಂದರ್ಭದಲ್ಲಿ ಹೋರಾಟಗಾರ ನಿಜ ಧ್ವನಿ ಗೋವಿಂದರಾಜು ಮಾತನಾಡಿ, ಮೆಡಿಕಲ್ ಕಾಲೇಜಿನಿಂದ ಜಿಲ್ಲಾ ಆಸ್ಪತ್ರೆಯನ್ನು ಪ್ರತ್ಯೇಕವಾಗಿ ಉಳಿಸಿ ಎಂದು ಹಲವಾರು ಸಂಘಟನೆಗಳು ಸತತವಾಗಿ ಹೋರಾಟ ಮಾಡಿದ್ದರು ಅದರ ಪರಿಣಾಮವಾಗಿ ಇಂದು ಆಸ್ಪತ್ರೆ ಮರು ಪ್ರಾರಂಭವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ವಿಶ್ವೇಶ್ವರಯ್ಯ, ಡಾ.ಕೃಷ್ಣಪ್ರಸಾದ್, ಡಾ.ಮಹೇಶ್, ಡಾ.ಮಾರುತಿ, ಡಾ.ಮಹೇಶ್ವರ್, ಡಾ.ನವೀನ್ ಚಂದ್ರ, ಹೋರಾಟಗಾರರಾದ ನಮ್ಮನೆ ಪ್ರಶಾಂತ್, ಕದಂಬ ಸೇನೆ ನಾ.ಅಂಬರೀಶ್, ಲಾಯರ್ ಪ್ರಸನ್ನಕುಮಾರ್, ಶಂಭು ನಾಯಕ್, ಜಿಲ್ಲಾಧ್ಯಕ್ಷ ಕುಮಾರ್, ಸಿದ್ಧಾರ್ಥ್, ತಿರು ಮಲ್ಲೇಶ್, ಸಿದ್ದೇಶ್ ಕುಮಾರ್, ಗೋವಿಂದರಾಜು, ಬಾಬು, ಅಸಾದುಲ್ಲಾ ಷರೀಫ್ ಹಾಗೂ ಇತರರು ಭಾಗವಹಿಸಿದ್ದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.