ಚಾಮರಾಜನಗರ: ಅಡಿಕೆ ಹಾಗೂ ತೆಂಗಿನ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡವನ್ನು ಸೆನ್ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಕುಮಾರ ಅಲಿಯಾಸ್ ಪುಲ್ಲಿ ಎಂಬುವವರು ತಮ್ಮ ಅಡಿಕೆ ಹಾಗೂ ತೆಂಗಿನ ತೋಟ ಮಧ್ಯ 18 ಗಾಂಜಾ ಗಿಡಗಳನ್ನು (19 ಕೆಜಿ) ಬೆಳೆದಿದ್ದರು.
ಈ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರದ ಸೆನ್ ಠಾಣೆ ಪೊಲೀಸರು ದಾಳಿ ಮಾಡಿ ಗಾಂಜಾ ಗಿಡ ವಶಪಡಿಸಿಕೊಂಡು, ಆರೋಪಿಯನ್ನ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಸಾಗರ್, ಎಸ್.ಐ. ಗಳಾದ ಪ್ರಕಾಶ್, ಧನಂಜಯ್, ಮುಖ್ಯಪೇದೆಗಳಾದ ಮಹದೇವಸ್ವಾಮಿ, ರಮೇಶ್, ಚಿಕ್ಕಣ್ಣ, ಮಹೇಶ್, ನವೀನ್, ಭೀಮಪ್ಪ ಹಿಂಡಿ, ಖಾದರ್ ಪಾಲ್ಗೊಂಡಿದ್ದರು.
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನೂ ಗೊತ್ತಿಲ್ಲ…
ಭ್ರಷ್ಟಾಚಾರದ ಪೆನ್ ಡ್ರೈವ್ ನಿಮಗೆ ಕೊಡುತ್ತೇನೆ ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವ ತಾಕತ್ತು ಇದೆಯಾ..?
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.