ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಭದ್ರಕೋಟೆಯಾಗಿರುವ ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್’ನ ಭೀಮಣ್ಣ ನಾಯ್ಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಹಾಗೂ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಹೀನಾಯ ಸೋಲು ಕಂಡಿದ್ದಾರೆ.
ಕಾಂಗ್ರೆಸ್’ನಿಂದ ಭೀಮಣ್ಣ ನಾಯ್ಕ್ ಸ್ಪರ್ಧಿಸಿದ್ದು, 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಣದಲಿದ್ದರು, 53,134 ಮತಗಳನ್ನ ಪಡೆದು17,461ಮತಗಳ ಅಂತರದಿಂದ ಸೋತಿದ್ದರು.
ಇದೇ ಮೊದಲ ಬಾರಿಗೆ ಜೆಡಿಎಸ್’ನಿಂದ ಉಪೇಂದ್ರ ಪೈ ಕಣಕ್ಕಿಳಿದಿದ್ದರು. ಶಿರಸಿ ಕ್ಷೇತ್ರ 1999ರಿಂದ ಬಿಜೆಪಿಯೇ ಗೆದ್ದಿದ್ದು, ಈ ಬಾರಿ ಮತದಾರ ಕಾಂಗ್ರೆಸ್ ಕೈಹಿಡಿದಿದ್ದಾರೆ. ಅದರಂತೆ ಈ ಬಾರಿ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ ಏರ್ಪಟಿತ್ತು. ಈ ಬಾರಿ ತುಂಬಾ ವರ್ಷದ ಬಳಿಕ ಶಿರಸಿಯಲ್ಲಿ ಕಾಂಗ್ರೆಸ್’ನ ಭೀಮಣ್ಣ ನಾಯ್ಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.