ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಶಿವರಾಜ್ ಕುಮಾರ್ ಅವರ ಸಂಬಂಧಿ ಮಧು ಬಂಗಾರಪ್ಪ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಸೇವೆ ಕಾರ್ಯ ನಿರ್ವಹಿಸುತ್ತಿದ್ದರೆ .
ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರಿಗೆ ರಾಜಕೀಯ ಮುಖಂಡರ ಜೊತೆಗೆ ನಂಟು ಇದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳ ಪರವಾಗಿ ಶಿವ ರಾಜ್ ಕುಮಾರ್ ಮತ್ತು ಗೀತಾ ಶಿವ ರಾಜ್ ಕುಮಾರ್ ಪ್ರಚಾರ ಮಾಡಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಗೀತಾ ಶಿವ ರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಅವರು ಪ್ರಚಾರ ಮಾಡಿದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.