ಮನೆ ಮನರಂಜನೆ ವರುಣದಲ್ಲಿ ಸಿದ್ದರಾಮಯ್ಯ ಪರ  ಶಿವರಾಜ್ ಕುಮಾರ್ ಮತಯಾಚನೆ

ವರುಣದಲ್ಲಿ ಸಿದ್ದರಾಮಯ್ಯ ಪರ  ಶಿವರಾಜ್ ಕುಮಾರ್ ಮತಯಾಚನೆ

0

ಮೈಸೂರು: ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪ್ರಚಾರಕ್ಕೆ ಖ್ಯಾತ ಚಲನಚಿತ್ರ ನಟ ಶಿವರಾಜ್ ಕುಮಾರ್ ಗುರುವಾರ ಜೊತೆಯಾದರು.

Join Our Whatsapp Group

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಹಾಗೂ ಮರಳೂರಿನಲ್ಲಿ ರೋಡ್ ಶೋ ನಡೆಸಿದರು. ಸಿದ್ದರಾಮಯ್ಯ ಪರವಾಗಿ ಮತ ಯಾಚಿಸಿದರು.

ಬಿರುಬಿಸಿಲಿನಲ್ಲೂ ಅಭಿಮಾನಿಗಳು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿದ್ದರು. ಸಿದ್ದರಾಮಯ್ಯ ಹಾಗೂ ಶಿವರಾಜ್ ಕುಮಾರ್ ಅವರಿಗೆ ಜಯಘೋಷಗಳು ಮೊಳಗಿದವು.

ಹಿಂದಿನ ಲೇಖನಮನೆ ಮಗನನ್ನು ಗೆಲ್ಲಿಸಿ: ಸಿದ್ದರಾಮಯ್ಯ ಮನವಿ
ಮುಂದಿನ ಲೇಖನಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸುವ ಗ್ಯಾರಂಟಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ