ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಸಿದ್ದಗಂಗಾ ಲಿಂಗೈಕ್ಯ ಡಾ.ಶಿವಕುಮಾರ ಶ್ರೀ ಗಳು ಮಾಡಿರುವ ಸಾಮಾಜಿಕ ಸೇವೆಯನ್ನು ಬೇರೆ ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬಣ್ಣಿಸಿದರು.
ನಾಗಪುರದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ವೃತ್ತದಲ್ಲಿಂದು ಹಮ್ಮಿಕೊಂಡಿದ್ದ ನಡೆದಾಡುವ ದೇವರು ಡಾ.ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತ್ರಿವಿಧ ದಾಸೋಹದ ಮೂಲಕ ಇಡೀ ಜಗತ್ತಿನ ಗಮನ ಸೆಳೆದಿದ್ದ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲವಾದರೂ ಅವರು ಹಾಕಿಕೊಟ್ಟಿರುವ ಹಾದಿ ಅತ್ಯಂತ ಮಾನವೀಯ ಮೌಲ್ಯಗಳಿಂದ ಕೂಡಿದೆ. ತಮ್ಮ ಬದುಕಿನ ಉದ್ದಕ್ಕೂ ಅವರು ಕೈ ಗೊಂಡ ಸೇವೆಯನ್ನು ಶತಮಾನಗಳೆ ಗತಿಸಿದರೂ ಬೇರೆ ಯಾರಿಂದಲೂ ಮಾಡಲು ಸಾಧ್ಯವಿಲ್ಲ ಎಂದರು.
ಶ್ರೀಗಳನ್ನು ನೆನಪು ಮಾಡಿಕೊಳ್ಳುವ ಈ ರೀತಿಯ ಕಾರ್ಯಕ್ರಮವನ್ನು ಎಲ್ಲರೂ ಪಕ್ಷ, ಜಾತಿ ಬೇಧಗಳನ್ನು ಬದಿಗಿಟ್ಟು ಮಾಡಬೇಕಿದೆ.ಭವಿಷ್ಯದ ಪೀಳಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಅವರು ಮಾಡಿರುವ ಕಾರ್ಯವನ್ನು ನಾವೆಲ್ಲರೂ ಸದಾ ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ಜಯರಾಮಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರ ಕುಮಾರ್,ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರಾದ ಜಯಸಿಂಹ , ಅವೀನ್ ಆರಾಧ್ಯ,ರೈಲ್ವೆ ನಾರಾಯಣ್, ಪ್ರಸನ್ನ, ಶಿವಾನಂದ ಮೂರ್ತಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.