ಮನೆ ರಾಜ್ಯ ಸಿದ್ಧರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ: ಲೋಕಸಭಾ ಚುನಾವಣಾ ದೃಷ್ಠಿಯಿಂದ ನಿರ್ಧಾರ – ಶಾಸಕ ಲಕ್ಷ್ಮಣ್ ಸವದಿ.

ಸಿದ್ಧರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ: ಲೋಕಸಭಾ ಚುನಾವಣಾ ದೃಷ್ಠಿಯಿಂದ ನಿರ್ಧಾರ – ಶಾಸಕ ಲಕ್ಷ್ಮಣ್ ಸವದಿ.

0

ಬೆಂಗಳೂರು: ಕಾಂಗ್ರೆಸ್​​ ಹೈಕಮಾಂಡ್​ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಂಡಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದಾರೆ ಎಂದು ಕಾಂಗ್ರೆಸ್​​​ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

Join Our Whatsapp Group

ಸಿದ್ಧರಾಮಯ್ಯರನ್ನ ರಾಜ್ಯದ ಮುಖ್ಯಮಂತ್ರಿಯಾಗಿ  ಡಿ.ಕೆ ಶಿವಕುಮಾರ್ ರನ್ನು  ಡಿಸಿಎಂ ಆಯ್ಕೆ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದರು.

ತಾವು ಸಚಿವ ಸ್ಥಾನದ ಆಕಾಂಕ್ಷಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ನಾನು ಯಾವುದೇ ಸಚಿವಸ್ಥಾನಕ್ಕಾಗಿ ಬೇಡಿಕೆ ಇಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದೇನೆ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಯಾವುದೇ ಷರತ್ತು ಹಾಕಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಹಿಂದಿನ ಲೇಖನಕಿನ್ನಿಮುಲ್ಕಿ: ತಾಯಿ ಮತ್ತು ಮಗ ನೇಣಿಗೆ ಶರಣು
ಮುಂದಿನ ಲೇಖನಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ