ಬೆಂಗಳೂರು(Bengaluru): ಸಿದ್ಧರಾಮಯ್ಯ ಹಿಂದುಳಿದ ವರ್ಗದವರ ಭಿಕ್ಷೆಯಲ್ಲಿ ಸಿಎಂ ಆದವರು. ಆದರೆ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಎರಡು ತಂಡವಾಗಿ ಜನ ಸಂಕಲ್ಪಯಾತ್ರೆ ಮಾಡುತ್ತೇವೆ. ಸರ್ಕಾರ ಎರಡು ಸಮುದಾಯದ ಬೇಡಿಕೆ ಈಡೆರಿಸಿದೆ. ಸಿದ್ಧರಾಮಯ್ಯ ಅಹಿಂದ ನಾಯಕ ಎನ್ನುತ್ತಾರೆ. ಆದರೆ ಹಿಂದುವಳಿದ ವರ್ಗದವರ ನ್ಯಾಯ ಕೊಡಿಸಲಿಲ್ಲ ಎಂದರು.
ಸಿದ್ಧರಾಮಯ್ಯ ಅವಧಿಯಲ್ಲಿ ಮೀಸಲಾತಿ ಕೊಡಲಿಸಲಿಲ್ಲ. ಈಗ ಮೀಸಲಾತಿ ವಿರೋಧಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ಕುಟುಕಿದರು.
ನಾವು ಕೆಲಸ ಮಾಡಿದ್ದೇವೆ ಕ್ರೆಡಿಟ್ ತೆಗೆದುಕೊಳ್ಳುತ್ತೇವೆ. ಭ್ರಷ್ಟಾಚಾರ ಶುರು ಮಾಡಿದ್ದೇ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಕಿಡಿಕಾರಿದರು.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.