ಹುಬ್ಬಳ್ಳಿ: ಕಳೆದ 30 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಜನಪರ ಕಾರ್ಯಗಳೇ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ವಾರ್ಡ್ 39 ಸಾಗರ ಕಾಲೊನಿಯಲ್ಲಿ ಮತಪ್ರಚಾರ ನಡೆಸಿದ ಶೆಟ್ಟರ ಅವರು, ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಕಾಲೋನಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.
ಮುಖ್ಯವಾಗಿ ಯುಜಿಡಿ, ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿಸಲಾಗಿದೆ. ನೃಪತುಂಗ ಬೆಟ್ಟ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ನನಗೆ ಅನ್ಯಾಯ ಮಾಡಿರುವ ಬಿಜೆಪಿಗೆ ಮಣ್ಣು ಮುಕ್ಕಿಸಲಿದ್ದಾರೆ. ಆರು ಬಾರಿ ಶಾಸಕನಾಗಿ ನಿಮ್ಮ ಸೇವೆ ಮಾಡಿದ ನನಗೆ ಮತ್ತೊಮ್ಮೆ ಆಶೀರ್ವದಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು
ಹೇಳಿದರು.
ಮಾಜಿ ಸಚಿವ ಪಿ.ಸಿ. ಸಿದ್ಧನಗೌಡ್ರ, ಪಾಲಿಕೆ ಮಾಜಿ ಸದಸ್ಯ ಪಿ.ಕೆ.ರಾಯನಗೌಡ್ರ, ಮುಖಂಡರಾದ ಎಂ.ಎಸ್.ಪಾಟೀಲ ಇನ್ನಿತರರಿದ್ದರು.
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.