ಮೈಸೂರು: ವೇತನ ಪರಿಷ್ಕರಣೆ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದೆ.
ಫೆ.21 ರಂದು ನಡೆದ ರಾಜ್ಯ ಕಾರ್ಯಕಾರಿಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.
ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಮಾರ್ಚ್ 1 ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಸೌಲಭ್ಯವನ್ನು ಸರ್ಕಾರಿ ಆದೇಶ ಹೊರಡಿಸುವ ಮೂಲಕ ಅನುಷ್ಟಾನಗೊಳಿಸಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಎನ್’ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರು ಸಂಘ ಒತ್ತಾಯಿಸಿದೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.