ಮನೆ ರಾಜ್ಯ ಬಿಎಸ್ ವೈ ನಿವಾಸದ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡರ ಬಂಧನ- ಸಿಎಂ ಬೊಮ್ಮಾಯಿ

ಬಿಎಸ್ ವೈ ನಿವಾಸದ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡರ ಬಂಧನ- ಸಿಎಂ ಬೊಮ್ಮಾಯಿ

0

ಕಲ್ಬುರ್ಗಿ: ಬಿಎಸ್ ವೈ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿ ಆದಾರಿಸಿ ಮೂವರು ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ ಎಂದರು.

ಕಾಂಗ್ರೆಸ್ ಪಕ್ಕಾ ಪ್ಲಾನ್ ಮಾಡಿ ಕೃತ್ಯವೆಸಗಿದ್ದಾರೆ.  ಇದು ವ್ಯವಸ್ಥಿತ ಷಡ್ಯಂತ್ರ. ಬಂಜಾರ ಜನಾಂಗದ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಹಿಂದಿನ ಲೇಖನಜಾಮೀನು ಪ್ರಕರಣ ನಿರ್ಧರಿಸುವುದಕ್ಕಾಗಿ ಕೃತಕ ಬುದ್ಧಿಮತ್ತೆ ‘ಚಾಟ್ ಜಿಪಿಟಿ’ ತಂತ್ರಜ್ಞಾನ ಬಳಸಿದ ಪಂಜಾಬ್ ಹೈಕೋರ್ಟ್
ಮುಂದಿನ ಲೇಖನಉಮೇಶ್‌ ಪಾಲ್‌ ಕೊಲೆ ಪ್ರಕರಣ: ಪಾತಕಿ ಅತೀಕ್‌ ಅಹ್ಮದ್‌, ಅಶ್ರಫ್ ತಪ್ಪಿತಸ್ಥರು ಎಂದ ನ್ಯಾಯಾಲಯ