ಶ್ರೀರಂಗಪಟ್ಟಣ:ಅಪಾರ್ಟ ಮೆಂಟ್ ಮೇಲಿಂದ ಬಿದ್ದು ಬಿ.ಇ ಅಂತಿಮ ವರ್ಷದ ವಿದ್ಯಾರ್ಥಿ ಆತ್ಮ ಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಕೆರೆ ಗ್ರಾಮದ ಬಳಿಯ ಜುವಾರಿ ಅಡ್ವಟೆಜ್ ಅಪಾರ್ಟ್ ಮೆಂಟ್ ನಲ್ಲಿ ಸೋಮವಾರ ನಡೆದಿದೆ.
ಪೇಪರ್ ಮಿಲ್ ಕಾಲೋನಿ ನಿವಾಸಿ ಮಹದೇವ ಎಂಬುವರ ಮಗ ಸುರೇಶ (೨೨) ಮೃತಪಟ್ಟ ಅಂತಿಮ ಬಿ.ಇ ವಿದ್ಯಾರ್ಥಿ ಎನ್ನಲಾಗಿದೆ.
ಕೆಆರ್ಎಸ್ ಮುಖ್ಯ ರಸ್ತೆ ಯಲ್ಲಿರುವ ಹುಲಿಕರೆ ಗ್ರಾಮಕ್ಕೆ ಸೇರಿದ ಜುವಾರಿ ಅಡ್ವಟೆಜ್ ಅರ್ಪಾಟ್ಮೆಂಟ್ ನ ೧೨ನೇ ಬುಹುಮಹಡಿ ವಸತಿ ಗಹದ ಮೇಲಿಂದ ಬಿದ್ದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಪೇಪರ್ ಮಿಲ್ ಕಾಲೋನಿ ನಿವಾಸಿ ಮಹದೇವ ಅವರ ಸಂಬಂಧಿಕರೊಬ್ಬರು ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ಅಪಾರ್ಟ ಮೆಂಟ್ನ ಮನೆಗಳಿಗೆ ದಿನಸಿ ಡಿಲ್ವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಬುದ್ದಿವಂತ ವಿದ್ಯಾರ್ಥಿ ಚೆನ್ನಾಗಿ ಓದುತ್ತಿದ್ದ ಎಲ್ಲರು ಸಂತೋಷದಿಂದ ಇದ್ದವು ಎಂದು ತಂದೆ ಮಹದೇವ ದುಃಖಿಸುತ್ತಲೇ ತಿಳಿಸಿದರು.ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಸೀಲಿಸಿದ್ದಾರೆ. ಈ ಕುರಿತು ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.