ಮೈಸೂರು: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ತಲಕಾಡು ನಿಸರ್ಗದಾಮದಲ್ಲಿ ನಡೆದಿದೆ.
ಕಾರವಾರದ ಇಂಜಿನಿಯರಿಂಗ್ ವಿದ್ಯಾರ್ಥಿ ಅಮಿತ್ ಮೃತ ದುರ್ದೈವಿ.
ಆಗಸ್ಟ್ 15 ರ ಸ್ವತಂತ್ರ ದಿನಾಚರಣೆ ದಿನದಂದು ಘಟನೆ ನಡೆದಿದ್ದು, 10ದಿನಗಳಾದರೂ ಅಮಿತ್ ಶವ ದೊರೆತಿಲ್ಲ.
ಅಮಿತ್ ಶವ ಪತ್ತೆಗೆ ತಲಕಾಡಿಗೆ ಎನ್ ಡಿ ಆರ್ ಎಫ್ ತಂಡ ಆಗಮಿಸಿದ್ದು, ಮೈಸೂರು, ಕೊಡಗು, ಪೋಲೀಸರು ಹಾಗೂ ಎನ್ ಡಿ ಆರ್ ಎಫ್ ನ 60 ಜನರು ಅಮಿತ್ ಶವ ಹುಡುಕಾಟದಲ್ಲಿ ತೊಡಗಿದ್ದಾರೆ.
ಕೊಡಗು ಎಸ್ಪಿ ರಾಮರಾಜನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಹತ್ತು ದಿನಗಳ ಬಳಿಕ ಶವ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಯುತ್ತಿದ್ದು, ವಿದ್ಯಾರ್ಥಿ ಅಮಿತ್ ಶವ ಇನ್ನೂ ಪತ್ತೆಯಾಗಿಲ್ಲ.
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.