ಮನೆ ರಾಜಕೀಯ ಸುರಪುರ ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್

ಸುರಪುರ ಉಪಚುನಾವಣೆ: ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್

0

ಬೆಂಗಳೂರು:  ಕಾಂಗ್ರೆಸ್​  ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದಿಂದ  ತೆರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ರಾಜುಗೌಡರಿಗೆ ಟಿಕೆಟ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಬಿಜೆಪಿ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ 25 ಸಾವಿರ ಮತಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿದ್ದರು.

ಹಿಂದಿನ ಲೇಖನಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಏ.೯ರ ವರೆಗೆ ನ್ಯಾಯಾಂಗ ಬಂಧನ
ಮುಂದಿನ ಲೇಖನಪೇರೆಂಟ್ಸ್ ಹೇಗೆ ವರ್ತಿಸಬೇಕು ?: ಭಾಗ-1