ಬೆಂಗಳೂರು: 6 ತಿಂಗಳಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಆಹಾರ ಇಲಾಖೆ ಮುಂದಾಗಿದೆ.
ಈ ನಿಯಮ ಅಂತ್ಯೋದಯ, ಬಿಪಿಎಲ್, ಪಿಹೆಚ್ ಹೆಚ್ ಕಾರ್ಡ್ ಗೆ ಅನ್ವಯಿಸುತ್ತದೆ. ಸದ್ಯ ಆರು ತಿಂಗಳಿಂದ ಒಟ್ಟು 3.26 ಲಕ್ಷ ಜನ ಪಡಿತರ ಪಡೆದಿಲ್ಲ. ಆಹಾರ ಇಲಾಖೆ ಪಡಿತರ ಪಡೆಯದ ಕಾರ್ಡ್ ಗಳ ಡೇಟಾ ಸಂಗ್ರಹಿಸಿ ಕಾರ್ಡ್ ಅಮಾನತಿಗೆ ಆದೇಶ ನೀಡಿದೆ.
ಒಟ್ಟು 3.26 ಲಕ್ಷದಷ್ಟು ಫಲಾನುಭವಿಗಳು ಆರು ತಿಂಗಳಿನಿಂದ ರೇಷನ್ ಪಡೆಯುತ್ತಿಲ್ಲ. ಅಕ್ಕಿ ಪಡೆದಿಲ್ಲದೇ ಇರುವ ಬಗ್ಗೆ ಆಹಾರ ಇಲಾಖೆ ಡೇಟಾ ಕಲೆಕ್ಟ್ ಮಾಡಿಕೊಂಡಿದ್ದು ಈ ಕಾರ್ಡ್ ಗಳ ಅಮಾನತಿಗೆ ಆದೇಶಿಸಿದೆ. ಈ ವಾರದಲ್ಲಿ 3.26 ಲಕ್ಷ ಕಾರ್ಡ್ ಗಳು ಸಸ್ಪೆಂಡ್ ಆಗಲಿವೆ.
ಸದ್ಯ ಅಂತ್ಯೋದಯ, ಪಿಹೆಚ್ ಹೆಚ್ ಹಾಗೂ NPHH ನಲ್ಲಿ ಒಟ್ಟು 1,52,79,343 ರಷ್ಟು ಕಾರ್ಡ್ ಗಳಿದ್ದು ಒಟ್ಟು 52,34,148 ರಷ್ಟು ಫಲಾನುಭವಿಗಳಿದ್ದಾರೆ. ಇನ್ನು ಬಿಪಿಎಲ್ ನಲ್ಲಿ 1,27,82,893 ಕಾರ್ಡ್ಗಳಿದ್ದು ಒಟ್ಟು 4,37,65,128 ರಷ್ಟು ಫಲಾನುಭವಿಗಳಿದ್ದಾರೆ. ಇದರಲ್ಲಿ ಒಟ್ಟು 3 ಲಕ್ಷದ 26 ಸಾವಿರ ಕಾರ್ಡ್ ಗಳನ್ನ ಸಸ್ಪೆಂಡ್ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈ ಕಾರ್ಡ್ ಸಸ್ಪೆಂಡ್ ನಂತರ ಹೊಸ ಕಾರ್ಡ್ ಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.