ಧಾರವಾಡ: ಕೇಂದ್ರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ನಡುವೆ ವಾಕ್ ಸಮರ ಮುಂದುವರೆದಿದೆ
ನಿನ್ನೆ ಧಾರವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದಲ್ಲಿ ಮಾತಾಡಿದ ಜೋಶಿ ಅವರು ಲಾಡ್ ಮೇಲೆ ಮಾತಿನ ಪ್ರಹಾರ ನಡೆಸಿದರು.
ಲಾಡ್ ಅವರನ್ನು ತಾನ್ಯಾವತ್ತೂ ಸಾರ್ವಜನಿಕ ಸಭೆಗಳಲ್ಲಿ ಬೈದಿಲ್ಲ ಎಂದು ಹೇಳಿದ ಜೋಶಿ, ಆದರೆ ನಿನ್ನೆ ಅವರು ತನ್ನ ವಿರುದ್ಧ ಬಹಳ ಮಾತಾಡಿರುವುದರಿಂದ ಕೆಲ ವಿಷಯಗಳನ್ನು ಹೇಳಬೇಕಿದೆ ಎಂದರು.
ಪ್ರತಿ ಸಭೆಯಲ್ಲಿ ಮತ್ತು ಮಾಧ್ಯಮಗಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ತನ್ನನ್ನು ಟೀಕಿಸುವ ಲಾಡ್ ಇಂಡಿಯ ಒಕ್ಕೂಟಕ್ಕೆ ಬಹಮತ ಸಿಕ್ಕರೆ ತಮ್ಮ ನಾಯಕ ಯಾರಾಗಲಿದ್ದಾರೆ ಅಂತ ಹೇಳಲಿ ಅಂತ ಜೋಶಿ ಸವಾಲೆಸದರು.
ನಮ್ಮ ನಾಯಕ ಮೋದಿ ಎಂದು ನಾವು ಎದೆತಟ್ಟಿಕೊಂಡು ಹೇಳುತ್ತೇವೆ ಮತ್ತು ಅವರೇ ಮೂರನೇ ಬಾರಿಗೆ ಪ್ರಧಾನಿ ಅಗಲಿದ್ದಾರೆ ಅಂತ ಇಡೀ ದೇಶಕ್ಕೆ ಗೊತ್ತಿದೆ ಎಂದು ಜೋಶಿ ಹೇಳಿದರು.
ಎಲ್ಲಿಯ ಮೋದಿ ಎಲ್ಲಿಯ ಲಾಡ್ ಎಂದು ಹೇಳಿದ ಅವರು ಕಾರ್ಮಿಕ ಸಚಿವನಿಗೆ ಮತ್ತೊಂದು ಪ್ರಶ್ನೆ ಹಾಕಿ; ಅವರ ಮಕ್ಕಳು ಪ್ರಧಾನಿ ಮೋದಿ ಅವರಂತೆ ಆಗುವುದನ್ನು ಬಯಸುತ್ತಾರೋ ಅಥವಾ ರಾಹುಲ್ ಗಾಂಧಿ ಥರ ಅಗುವುದು ಬಯಸುತ್ತಾರೋ ಅನ್ನೋದನ್ನು ಎದೆಮುಟ್ಟಿಕೊಂಡ ಹೇಳಲಿ ಅಂತ ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.