ಮೈಸೂರು(Mysuru): ಮೊಬೈಲ್ ಹಿಡಿದು ಆಟವಾಡುತ್ತಾ ಮೈಮರೆಯುತ್ತಿದ್ದ ಚಿಣ್ಣರು ಇಂದು ದೇಸಿ ಆಟಗಳಾದ ಕುಂಟೆ ಬಿಲ್ಲೆ, ಬುಗುರಿ, ಚೌಕಾಬಾರ ಆಡಿ ಸಂಭ್ರಮಿಸಿದರು.
ಮೈಸೂರು ದಸರಾ ಅಂಗವಾಗಿ ಮಕ್ಕಳ ದಸರಾ ಉಪ ಸಮಿತಿಯಿಂದ ದೇಸಿ ಆಟಗಳ ಸ್ಪರ್ಧೆಗಳನ್ನು ಮಹಾರಾಣಿ ಪ್ರಶಿಕ್ಷಣ ಸಂಸ್ಥೆ ಆವರಣದಲ್ಲಿ ಶುಕ್ರವಾರ ನಡೆಸಲಾಯಿತು.
ದೇಸಿ ಆಟಗಳ ಜೊತೆಗೆ ರಸಪ್ರಶ್ನೆ ಸ್ಪರ್ಧೆಯಲ್ಲಿಯೂ ವಿವಿಧ ಶಾಲೆಗಳ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.
ಡಿಡಿಪಿಐ ರಾಮಚಂದ್ರರಾಜೇ ಅರಸ್ ಬುಗುರಿ ಬಿಡುವ ಮೂಲಕ ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿಯ ಸದಸ್ಯರು, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಾಲಂಗಿ ಸುರೇಶ್, ಉಪ ನಿರ್ದೇಶಕರ ಕಚೇರಿಯ ಉಪಯೋಜನಾ ಸಮನ್ವಯಾಧಿಕಾರಿ ಬಿ.ಉದಯ್ ಕುಮಾರ್, ರಾಜಶೇಖರ್, ಸಹಾಯಕ ಯೋಜನಾ ಸಮನ್ವಯಾಧಿಕಾರಿ ಕೆ.ಸುರೇಶ್ ಪಾಲ್ಗೊಂಡಿದ್ದರು.
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.