ಬೆಂಗಳೂರು(Bengaluru): ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
ರಾಜ್ಯ ಸರ್ಕಾರವು ಸರ್ಕಾರಿ ನೇಮಕಾತಿಗಳಲ್ಲಿ ನಡೆಸುತ್ತಿರುವ ಅಕ್ರಮಗಳಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ, ಬದುಕು ಅತಂತ್ರವಾಗಿದೆ. ಇಂತಹ ಲಕ್ಷಾಂತರ ನೊಂದ ಯುವ ಜನರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ನನ್ನ ಹೋರಾಟ ಮುಂದುವರೆಸುತ್ತೇನೆ. ಪಾರದರ್ಶಕ ನೇಮಕಾತಿ ನಡೆಯಲಿ, ಅರ್ಹರು ಆಯ್ಕೆಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.