ಮನೆ ರಾಜಕೀಯ ಚಿತ್ರನಟ ಗಣೇಶ್ ಗೆ ತಾತ್ಕಾಲಿಕ ಶೆಡ್ ನಿರ್ಮಿಸಲು  ನೀಡಿದ್ದ ಅನುಮತಿ ರದ್ದು – ಈಶ್ವರ ಖಂಡ್ರೆ

ಚಿತ್ರನಟ ಗಣೇಶ್ ಗೆ ತಾತ್ಕಾಲಿಕ ಶೆಡ್ ನಿರ್ಮಿಸಲು  ನೀಡಿದ್ದ ಅನುಮತಿ ರದ್ದು – ಈಶ್ವರ ಖಂಡ್ರೆ

0

ಬೆಂಗಳೂರು: ಚಲನಚಿತ್ರ ನಟ ಗಣೇಶ್ ಅವರಿಗೆ ಬಂಡೀಪುರ ಅರಣ್ಯದ ಸಮೀಪ ಗುಂಡ್ಲುಪೇಟೆ ತಾಲೂಕಿನ ಜಕ್ಕಳ್ಳಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ಕಟ್ಟಡ ನಿರ್ಮಿಸಲು ಕ್ರಮಬದ್ಧವಾಗಿ, ನಿಯಮಬದ್ಧವಾಗಿ ಅರಣ್ಯ ಇಲಾಖೆ ಅನುಮತಿ ನೀಡಿತ್ತು. ಆದರೆ ಅವರು ಶಾಶ್ವತ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಅನುಮತಿ ರದ್ದು ಮಾಡಲಾಗಿತ್ತು.ನಂತರ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಹಿಂದಿನ ಲೇಖನಶಿಕ್ಷಣದ ಮೂಲಕ ಎಲ್ಲವನ್ನೂ ಸಾಧಿಸಲು ಸಾಧ್ಯ: ಡಾ. ಹೆಚ್ ಸಿ ಮಹದೇವಪ್ಪ
ಮುಂದಿನ ಲೇಖನದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸಿ: ಡಾ.ಹೆಚ್.ಸಿ.ಮಹದೇವಪ್ಪ