ಚಿಕ್ಕೋಡಿ: ಚುನಾವಣಾ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ಪಕ್ಷ ತಮ್ಮನ್ನು ಕಡೆಗಣಿಸುತ್ತಿದೆ ಎಂಬ ವದಂತಿಯನ್ನು ಲಕ್ಷ್ಮಣ ಸವದಿ ಅಲ್ಲಗಳೆದರು.
ಚಿಕ್ಕೋಡಿಯಲ್ಲಿ ಇಂದು ಮಾತಾಡಿದ ಸವದಿ, ಇನ್ನೂ ಚುನಾವಣಾ ಪ್ರಚಾರ ಆರಂಭವಾಗಿಲ್ಲ, ಈಗಷ್ಟೇ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ, ನಾಮಪತ್ರಗಳ ಸಲ್ಲಿಕೆಯಾದ ಬಳಿಕ ಚುನಾವಣಾ ಸಮಿತಿಗಳನ್ನು ರಚಿಸಿ ಪ್ರಚಾರ ಆರಂಭಿಸಲಾಗುತ್ತದೆ. ಪಕ್ಷದ ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ, ಅಭ್ಯರ್ಥಿಗಳ ಆಯ್ಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮೀಕ್ಷೆಗಳನ್ನು ನೀಡುವ ಕೆಲಸವಹಿಸಿಕೊಡಲಾಗಿತ್ತು, ಪ್ರಚಾರ ಕಾರ್ಯದಲ್ಲಿ ಯಾರನ್ನು ಕಡೆಗಣಿಸಿದ್ದಾರೆ ಯಾರನ್ನು ಪರಾಂಬರಿಸಿದ್ದಾರೆ ಅಂತ ಪ್ರಶ್ನೆ ಉದ್ಭವಿಸಲ್ಲ ಎಂದು ಸವದಿ ಹೇಳಿದರು.
ಚುನಾವಣೆಯ ಸಂದರ್ಭದಲ್ಲಿ ಜವಾಬ್ದಾರಿ ನೀಡಿದರೆ ಮಾತ್ರ ಕೆಲಸ ಮಾಡಬೇಕು ಅಂತಿರಲ್ಲ, ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕಾಗುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.