ಮನೆ ಅಪರಾಧ ಮನೆಗೆ ನುಗ್ಗಿ ಹಲ್ಲೆ ನಡೆಸಿ ನಗದು ದೋಚಿ ಪರಾರಿಯಾದ ದರೋಡೆಕೋರರು

ಮನೆಗೆ ನುಗ್ಗಿ ಹಲ್ಲೆ ನಡೆಸಿ ನಗದು ದೋಚಿ ಪರಾರಿಯಾದ ದರೋಡೆಕೋರರು

0
ಸಾಂದರ್ಭಿಕ ಚಿತ್ರ

ಮಂಡ್ಯ: ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಂತಕರು ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದಲ ತಾಲೂಕಿನ  ಚಾಮಲಾಪುರ ಗೇಟ್ ಬಳಿ ನಡೆದಿದೆ.

Join Our Whatsapp Group

ಮಂಜುನಾಥ್ ಎಂಬುವರ ಮನೆಗೆ ನುಗ್ಗಿ ಮನೆಯಲ್ಲಿದ್ದವರ ಮೇಲೆ ಹಂತಕರು ಹಲ್ಲೆ ನಡೆಸಿದ್ದು, ಮನೆಯದ್ದವರ ಮೇಲೆ ಹಲ್ಲೆ ನಡೆಸಿ ಬೆದರಿಸಿ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಕಲಬುರಗಿ ಗ್ರಾಮ ಪಂಚಾಯತ್: 45 ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಮುಂದಿನ ಲೇಖನಸೇವಂತಿ ಹೂ ದರ ಇಳಿಕೆ: ಬೆಳೆ ನಾಶ ಪಡಿಸಿದ ರೈತ