ಮನೆ ರಾಜ್ಯ 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

0

ಬೆಂಗಳೂರು: ಕರ್ನಾಟಕದಲ್ಲಿ  ಕಾಂಗ್ರೆಸ್ ಸರ್ಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Join Our Whatsapp Group

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ಮಾಹಿತಿ ಇಲ್ಲಿದೆ.

ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್

ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ

ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ

ಶ್ರೀನಿವಾಸ್ ಕೆ.-ಡಿಸಿ ತುಮಕೂರು

ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ

ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ

ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ

ಡಾ. ಕುಮಾರ, ಡಿಸಿ ಮಂಡ್ಯ

ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ

ಹಿಂದಿನ ಲೇಖನಅರಣ್ಯ ವ್ಯಾಪ್ತಿಯನ್ನು ಶೇ. 33ಕ್ಕೆ ಹೆಚ್ಚಿಸಲು ಸರ್ವ ಪ್ರಯತ್ನ: ಈಶ್ವರ ಖಂಡ್ರೆ
ಮುಂದಿನ ಲೇಖನಕುಟುಂಬದ ಜೊತೆ ಜೂನ್ ತಿಂಗಳಿನಲ್ಲಿ ಬಜೆಟ್ ಸ್ನೇಹಿ ಹಿಲ್ ಸ್ಟೇಷನ್ ಗೆ ಪ್ರವಾಸ ಯೋಜಿಸಿ