ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರವು10 ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತೆ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.