ಮಂಡ್ಯ: ತಮ್ಮನ ಮೇಲಿನ ಸೇಡಿಗೆ ಅಣ್ಣನನ್ನ ಕಿಡ್ಯ್ನಾಪ್ ಮಾಡಿ ಮರ್ಡರ್ ಮಾಡಿರುವ ಆಘಾತಕಾರಿ ಘಟನೆಗೆ ಸಕ್ಕರೆ ನಗರಿ ಮಂಡ್ಯ ಸಾಕ್ಷಿಯಾಗಿದೆ.
ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ವೆಂಕಟೇಶ್ ಎಂಬಾತನ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು ಬಳಿಕ ಕೊಲೆಗೈದು ಸುಟ್ಟು ಹಾಕಿರುವ ಘಟನೆ ಮಂಡ್ಯ ತಾಲೂಕಿನ ಸಾತನೂರು ಗ್ರಾಮದಲ್ಲಿ ಘಟನೆ.
ಹಣ ಕಾಸಿನ ವಿಚಾರಕ್ಕೆ ತಮ್ಮ ರಮೇಶ್ ಜೊತೆ ರಮೇಶ್ ಸ್ನೇಹಿತರಾದ ಭೀಮೇಶ್ ಹಾಗೂ ವಿನಯ್ ಎಂಬುವವರು ಗಲಾಟೆ ಮಾಡಿದ್ದರು.
ಮೇ 23 ರಂದು ತಡರಾತ್ರಿ ಪೊಲೀಸರೆಂದು ಹೇಳಿಕೊಂಡು ಬಂದಿದ್ದ 6 ಮಂದಿ ಗ್ಯಾಂಗ್ ಮನೆಯಲ್ಲಿ ತಮ್ಮ ರಮೇಶ್ ಇಲ್ಲದ ಕಾರಣ ಅಣ್ಣ ವೆಂಕಟೇಶ್ ನನ್ನು ಅಪಹರಿಸಿದ್ದರು.
ವೆಂಕಟೇಶ್ ನನ್ನು ಅಪಹರಿಸಿ ಹತ್ಯೆಗೈದು ಈರೇಗೌಡನ ಕೊಪ್ಪಲು ಅರಣ್ಯಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.
ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರಿಗೆ ಅಪಹರಣದ ಕುರಿತು ಪೋಷಕರು ದೂರು ನೀಡಿದ್ದರು. ಆದರೆ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.
ಇದು ಪೋಷಕರ ಕುಟುಂಬದ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಕರಣ ನಡೆದು 13 ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಕೈಗೊಂಡ ಮಂಡ್ಯ ಗ್ರಾಮಾಂತರ ಪೊಲೀಸರು ನಾಲ್ವರು ಕೊಲೆ ಪಾತಕಿಗಳನ್ನು ಬಂಧಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.