ಪಕ್ಷವನ್ನು ತೊರೆಯುವವರನ್ನು ದೇಶದ್ರೋಹಿಗಳು ಮತ್ತು ಅವಕಾಶವಾದಿಗಳು. ಬೆನ್ನಿಗೆ ಚೂರಿ ಹಾಕುವವರು ಇನ್ನೂ ಕಾಂಗ್ರೆಸ್ನಲ್ಲಿದ್ದಾರೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
1977 ರಲ್ಲಿ ಉತ್ತರದಲ್ಲಿ ಕಾಂಗ್ರೆಸ್ ಹೇಗೆ ಬಹುತೇಕ ನಾಶವಾಗಿತ್ತು ಎಂದು ಅವರು ಉಲ್ಲೇಖಿಸಿದರು ಆದರೂ ನಾವು ಪ್ರಬಲವಾಗಿಯೇ ಉಳಿದಿದ್ದೇವೆ ಮತ್ತು ನಂತರ 1980 ರಲ್ಲಿ ಚುನಾವಣೆಯಲ್ಲಿ ಇಂದಿರಾ ಗಾಂಧಿಗೆ ದೊಡ್ಡ ಅಲೆ ಎದುರಾಗಿತ್ತು ಎಂದರು.
ಲೋಕಸಭೆ ಚುನಾವಣೆಗೂ ಮುನ್ನ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಲಾಲ್ಚಂದ್ ಕಟಾರಿಯಾ, ರಾಜೇಂದ್ರ ಸಿಂಗ್ ಯಾದವ್ ಸೇರಿದಂತೆ ಹಲವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ಪಕ್ಷಕ್ಕೆ ದ್ರೋಹ ಬಗೆದ ಇನ್ನೂ ಕೆಲವರು ಪಕ್ಷದಲ್ಲಿಯೇ ಮುಂದುವರೆದಿದ್ದು, ಈಗಲಾದರೂ ಪಕ್ಷಕ್ಕೆ ಆಸ್ತಿಯಾಗಲು ಪ್ರಯತ್ನಿಸಬೇಕು ಎಂದು ಹೆಸರು ಹೇಳದೆ ಹೇಳಿದರು.
ಯುವಕರು ಪಕ್ಷಕ್ಕೆ ಆಸ್ತಿಯಾಗಬೇಕೇ ಹೊರತು ಹೊರೆಯಾಗಬಾರದು ಎಂದು ಕಿವಿಮಾತು ಹೇಳಿದರು, ಸಚಿನ್ ಪೈಲಟ್ರನ್ನು ಹೊರೆ ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.
ಕಷ್ಟದ ಸಮಯದಲ್ಲಿ ಪಕ್ಷದೊಂದಿಗೆ ನಿಲ್ಲುವುದು ಮುಖ್ಯ, ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಯಶಸ್ಸು ಪಡೆಯಬೇಕೆಂದು ನಾನು ಬಯಸುತ್ತೇನೆ, ಅವರು ಯಶಸ್ವಿಯಾದರೆ ಕಾಂಗ್ರೆಸ್ ಬಲಗೊಳ್ಳಲಿದೆ. ಪಕ್ಷಕ್ಕೆ, ಸಮಾಜಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕು. ಪಕ್ಷದ ಟಿಕೆಟ್ನಲ್ಲಿ ಯಾವುದೇ ಅಭ್ಯರ್ಥಿ ಗೆದ್ದರೆ ಅದು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಖಾತೆಗೆ ಹೋಗುತ್ತದೆ ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.