ಬೆಂಗಳೂರು: ಎರಡು ಕಾರುಗಳಲ್ಲಿ ಒಡಿಶಾದಿಂದ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೊಬ್ಬರ ಪುತ್ರ ಸೇರಿ ಮೂವರು ಆಂಧ್ರಪ್ರದೇಶದ ಗುಂಟೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೊಬ್ಬರ ಪುತ್ರ ಅಭಿನವ್ (30), ಎಚ್ ಎಸ್ ಆರ್ ಬಡಾವಣೆಯ ನಿವಾಸಿ ಕಿಶೋರ್ ಪ್ರಕಾಶ್ ರೆಡ್ಡಿ (34), ಸುಮಂತ್ ಕುಮಾರ್ (24) ಬಂಧಿತರು.
ಬಂಧಿತರಿಂದ 60 ಕೆ.ಜಿ. ಗಾಂಜಾ, 7 ಮೊಬೈಲ್, 2 ಕಾರು, 2.28 ಲಕ್ಷ ರೂ. ಸೇರಿದಂತೆ 44 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಒಡಿಶಾದ ಕೋರಾಪುಟ್ ಜಿಲ್ಲೆಯ ಅರಗೊಂಡ ಗ್ರಾಮದಿಂದ ಗಾಂಜಾ ಖರೀದಿಸಿದ್ದರು. ಎರಡು ಕಾರುಗಳಲ್ಲಿ ಒಡಿಶಾದಿಂದ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು. ಇತ್ತ ಚುನಾವಣೆ ಹಿನ್ನೆಲೆ ಯಲ್ಲಿ ಆಂಧ್ರದ ಪೊತ್ತೂ ರಿನ ಚೆಕ್ ಪೊಸ್ಟ್ನಲ್ಲಿ ಪೊಲೀಸರು ವಾಹನ ಗಳ ತಪಾ ಸಣೆ ನಡೆಸುತ್ತಿದ್ದರು. ತಪಾಸಣೆ ವೇಳೆ ಆರೋಪಿಗಳು ಇದೇ ಮಾರ್ಗವಾಗಿ ಬೆಂಗಳೂರಿ ನತ್ತ ಬರುತ್ತಿದ್ದರು. ಇವರ ಕಾರನ್ನು ಪರಿಶೀಲಿಸಿದಾಗ ಗಾಂಜಾ ಪತ್ತೆ ಆಗಿತ್ತು.
ಗುಂಟೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಜ್ವಲ್ ಎಲ್ಲಿದ್ರೂ ದೇಶಕ್ಕೆ ವಾಪಸ್ ಬಾ!
ಕಳ್ಳ ಎಂದು ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೂರೈಸಿದ್ದು ವರ್ಷ ಸಾಧಿಸಿದ್ದು ಶೂನ್ಯ – ಬಿವೈವಿ
ಮೋದಿ ನೇತೃತ್ವದ BJP 430 ಸೀಟ್ ಗೆಲ್ಲುತ್ತೆ ಎಂದ ಚೀನಾ….
ನಮ್ಮ ಹೆಮ್ಮೆಯ ಮೈಸೂರು
ಒಂದು ಅದ್ಭುತ. ಫುಟ್ಬಾಲ್ನ ಸಂಯೋಜನೆ..
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.