ಮನೆ ಅಪರಾಧ ಜಮ್ಮುವಿನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಜಮ್ಮುವಿನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

0

ಬೆಂಗಳೂರು(Bengaluru): ಜಮ್ಮುವಿನಲ್ಲಿ ಸೈನಿಕರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಈ ಕುರಿತುನಗರದ ಪೊಲೀಸರೊಬ್ಬರು ಮಾಹಿತಿ ನೀಡಿದ್ದು, ತಾಂತ್ರಿಕ ಸುಳಿವು ಆಧರಿಸಿ ನಗರಕ್ಕೆ ಬಂದಿದ್ದ ಕಾಶ್ಮೀರ ಪೊಲೀಸರ ತಂಡ, ತಾಲಿಬ್‌ನನ್ನು ಬಂಧಿಸಿ ಕರೆದೊಯ್ದಿದೆ ಎಂದು ತಿಳಿಸಿದ್ದಾರೆ.

ಜಮ್ಮು ನಿವಾಸಿ ಆಗಿದ್ದ ತಾಲಿಬ್, 2 ವರ್ಷಗಳ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಈತನ ವಿರುದ್ಧ ಜಮ್ಮುವಿನ ಕಿಸ್ತವಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದರು.

ಹಿಂದಿನ ಲೇಖನಮುಗಿಯದ ಗೊಂದಲ: ಸುರಪುರ ನಾಯಕರ ಸಾಂಸ್ಕೃತಿಕ ಕೊಡುಗೆಗೆ ಪಠ್ಯದಲ್ಲಿ ಕತ್ತರಿ
ಮುಂದಿನ ಲೇಖನಹದಗೆಟ್ಟ ರಸ್ತೆ: ರಾಜಕಾರಣಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಆಕ್ರೋಶ