ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಸೋಲಿನ ಬಳಿಕ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಮಹತ್ವದ ಹೇಳಿಕೆಯೊಂದನ್ನು ಭಾನುವಾರ ನೀಡಿದ್ದಾರೆ.
ಈ ಕುರಿತು ಮೊದಲ ಹೇಳಿಕೆ ನೀಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಹೀನಾಯ ಸೋಲು ಅನುಭವಿಸಿದ್ದು ಇದರಿಂದ ಪಕ್ಷ ಹಿಂದೆ ಸರಿಯಲ್ಲ ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಸ್ಪಷ್ಟ ಬಹುಮತದೊಂದಿಗೆ ಸರಕಾರ ರಚಿಸುವುದಾಗಿ ಹೇಳಿದ್ದಾರೆ ಅದಕ್ಕಾಗಿ ಈಗಿನಿಂದಲೇ ಪಕ್ಷ ಸಂಘಟನೆ ಕೆಲಸ ಆರಂಭಿಸುವುದಾಗಿ ಹೇಳಿಕೊಂಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕಳೆದ ನಾಲ್ಕು ವರ್ಷಗಳಿಂದ ಪರಪ್ಪಮನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ, 2021ರಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ರಾಜಕೀಯದಿಂದಲೇ ದೂರ ಉಳಿದಿದ್ದ ಶಶಿಕಲಾ ಇದೀಗ ಮತ್ತೆ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸಲು ಮುಂದಾಗಿದ್ದಾರೆ. ಅದಕ್ಕಾಗಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಪಕ್ಷ ಸಂಘಟನೆ ನಡೆಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಎಐಎಡಿಎಂಕೆ ಪಕ್ಷ ಅಧಿಕಾರ ನಡೆಸುವ ಕುರಿತು ಹೇಳಿಕೆ ನೀಡಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.