ಬೆಂಗಳೂರು(Bengaluru): ಟಿಪ್ಪು ಸುಲ್ತಾನ್ ಕನ್ನಡಿಗನಲ್ಲ. ಆತನ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಪರ್ಷಿಯನ್ ಭಾಷೆ ಬಳಸುತ್ತಿದ್ದರು. ಆತ ಒಬ್ಬ ಮತಾಂಧನಾಗಿದ್ದ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ಮೈಸೂರು ಮಹಾರಾಜರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಕಾರಣದಿಂದ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಿಸಿ ಒಡೆಯರ್ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಬೇಕಿದ್ದರೆ ಜಿನ್ನಾ, ಘಜ್ನಿ, ಲಾಡೆನ್ ಹೆಸರಿನಲ್ಲಿ ರೈಲು ಓಡಿಸಲಿ. ಆಗ ಜನ ಯಾರನ್ನು ಓಡಿಸುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದರು.
ಶೃಂಗೇರಿಯಲ್ಲಿ ಸಲಾಂ ಆರತಿ ನಿಲ್ಲಿಸಲು ಸಿದ್ದ
ಸ್ಥಳೀಯರು ಅಥವಾ ಶೃಂಗೇರಿ ಮಠದ ಧರ್ಮದರ್ಶಿಗಳಿಂದ ಕೋರಿಕೆ ಬಂದರೆ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ನಡೆಯುತ್ತಿರುವ ಟಿಪ್ಪು ಸುಲ್ತಾನ್ ಸಲಾಂ ಆರತಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಶೃಂಗೇರಿಯಲ್ಲಿ ಸಲಾಂ ಆರತಿ ನಿಲ್ಲಿಸುವಂತೆ ಈವರೆಗೆ ಯಾವುದೇ ಮನವಿ ಬಂದಿಲ್ಲ. ಅಂತಹ ಬೇಡಿಕೆ ಬಂದರೆ ಸಲಾಂ ಆರತಿ ನಿಲ್ಲಿಸುತ್ತೇವೆ ಎಂದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.