ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಹೀಗಾಗಿ ಮೃಗಾಲಯ ಇಂದು ಸಹ ತೆರೆಯಲಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ವಾರದ ರಜೆ ರದ್ದು ಮಾಡಿ, ಎಂದಿನಂತೆ ಮೃಗಾಲಯ ತೆರೆದಿರಲಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ಡಿ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರವಾಸಿಗರ ಆಗಮನದ ಪ್ರಮಾಣದಲ್ಲಿ ದಾಖಲೆ
ಸಾಲು ಸಾಲು ರಜೆಯ ಕಾರಣದಿಂದಾಗಿ ಮೃಗಾಲಯಕ್ಕೆ ಶನಿವಾರದಿಂದ ಸೋಮವಾರದವರೆಗೆ ದಾಖಲೆ ಸಂಖ್ಯೆಯಲ್ಲಿ ಅಂದರೆ 1.01 ಲಕ್ಷ ಸಂದರ್ಶಕರು ಭೇಟಿ ನೀಡಿದ್ದರು. ಕಳೆದ ವರ್ಷ ಇದೇ ದಿನಗಳಲ್ಲಿ ಒಟ್ಟು 77,833 ಮಂದಿ ಬಂದಿದ್ದರು.
ಕ್ರಿಸ್ಮಸ್ ದಿನವಾದ ಸೋಮವಾರ 35,344 ವೀಕ್ಷಕರು ಭೇಟಿ ನೀಡಿದ್ದರು. ಭಾನುವಾರ (ಡಿ.24) ದಾಖಲೆಯ 40,761 ಜನ ಬಂದಿದ್ದರು. 2018ರ ಡಿ.24ರಂದು 40,675 ಸಂದರ್ಶಕರು ಭೇಟಿ ನೀಡಿದ್ದರು ಎಂದು ಮೃಗಾಲಯ ತಿಳಿಸಿತ್ತು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.