ಮಡಿಕೇರಿ: ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಮಂಟಪವೊಂದರ ಟ್ರಾಕ್ಟರ್ ಮುಗುಚಿ ಬಿದ್ದಿದ್ದು, ಮೂವರಿಗೆ ಗಾಯಗಳಾಗಿವೆ.
ಶೋಭಾಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತು. ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ಬುಧವಾರ ನಸುಕಿನ 3.30 ರ ವೇಳೆ ಮುಗುಚಿತು. ಇದರಿಂದ ಮೂವರಿಗೆ ಗಾಯಗಳಾಗಿವೆ. ಈ ಕುರಿತು ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದರಿಂದ ಸ್ಥಳದಲ್ಲಿ ಅಪಾರ ನೂಕುನುಗ್ಗಲು ಉಂಟಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಪರದಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ದೇಗುಲ ಸಮಿತಿಯ ಸದಸ್ಯರೊಬ್ಬರು, ದೇಗುಲದ ಸಮೀಪ ಹಾಗೂ ಮೆರವಣಿಯಲ್ಲಿ ಒಟ್ಟು ಎರಡು ಪ್ರದರ್ಶನ ನೀಡಿದ್ದೆವು. ನಸುಕಿನ 4 ಗಂಟೆಗೆ ತೀರ್ಪುಗಾರರ ಮುಂದೆ ಪ್ರದರ್ಶನ ಏರ್ಪಡಿಸಲಾಗಿತ್ತು. ಆದರೆ ಆ ಸ್ಥಳ ತಲುಪುವ ಮುನ್ನ ಟ್ರಾಕ್ಟರ್ ಮುಗುಚಿತು ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.