ಮನೆ ರಾಜ್ಯ ರಾಜ್ಯದ 35 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯದ 35 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

0

ಬೆಂಗಳೂರು: ರಾಜ್ಯದ 35 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಡಾ.ಎಸ್ ಡಿ ಶರಣಪ್ಪ- ಡಿಐಜಿಪಿ & ಡೈರೆಕ್ಟರ್, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು.

ಲೋಕೇಶ್ ಭರಮಪ್ಪ ಜಗಲ್ಸರ್- ಎಸ್ ​ಪಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು.

ಅನುಪಮ್ ಅಗರ್ವಾಲ್ – ಮಂಗಳೂರು ನಗರ ಪೊಲೀಸ್ ಆಯುಕ್ತ.

ವರ್ತಿಕಾ ಕಟಿಯಾರ್ – ಎಸ್.ಪಿ, ರಾಜ್ಯ ಅಪರಾಧ ದಾಖಲೆಗಳ ಘಟಕ.

ಕಾರ್ತಿಕ್ ರೆಡ್ಡಿ- ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗ.

ಕೆ.ಸಂತೋಷ್ ಬಾಬು – ಡಿಸಿಪಿ, ಆಡಳಿತ ವಿಭಾಗ, ಬೆಂಗಳೂರು ನಗರ.

ಯತೀಶ್ ಚಂದ್ರ ಜಿ.ಹೆಚ್- ಎಸ್.ಪಿ- ಆಂತರಿಕ ಭದ್ರತಾ ವಿಭಾಗ.

ಡಾ.ಭೀಮಾ ಶಂಕರ ಗುಳೇದ್ – ಎಸ್ ​‌ಪಿ, ಬೆಳಗಾವಿ.

ನಿಕಂ ಪ್ರಕಾಶ್ ಅಮ್ರಿತ್- ಎಸ್​ಪಿ, ವೈರ್‌ಲೆಸ್.

ರಾಹುಲ್ ಕುಮಾರ್ ಶಹಾಪುರವಾಡ್- ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗ.

ಡಿ.ದೇವರಾಜ್- ಡಿಸಿಪಿ ಬೆಂಗಳೂರು ಪೂರ್ವ ವಿಭಾಗ.

ಅಬ್ದುಲ್ ಅಹದ್- ಡಿಸಿಪಿ ಬೆಂಗಳೂರು ಕೇಂದ್ರ ವಿಭಾಗ.

ಎಸ್‌.ಗಿರೀಶ್- ಡಿಸಿಪಿ ಬೆಂಗಳೂರು ಪಶ್ಚಿಮ ವಿಭಾಗ.

ಸಂಜೀವ್ ಎಂ.ಪಾಟೀಲ್- ಡಿಸಿಪಿ, ವೈಟ್ ಫೀಲ್ಡ್ ವಿಭಾಗ.

ಕೆ.ಪರಶುರಾಮ್- ಎಸ್.ಪಿ. ಇಂಟಲಿಜೆನ್ಸ್‌.

ಹೆಚ್‌‌.ಡಿ ಆನಂದ್ ಕುಮಾರ್- ಎಸ್.ಪಿ, ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯ.

ಡಾ.ಸುಮನ್ ಡಿ. ಪೆನ್ನೇಕರ್- ಎಐಜಿಪಿ, ಹೆಡ್ ಕ್ವಾಟ್ವಾರ್ಸ್-1

ಡೆಕಾ ಕಿಶೋರ್ ಬಾಬು- ಎಸ್​ಪಿ & ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ.

ಡಾ.ಕೋನಾ ವಂಶಿಕೃಷ್ಣ – ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು

ಲಕ್ಷ್ಮಣ್ ನಿಂಬರಗಿ- ಎಸ್​ಪಿ, ರಾಜ್ಯ ಅಪರಾಧ ದಾಖಲೆಗಳ ಘಟಕ.

ಡಾ.ಅರುಣ್.ಕೆ- ಎಸ್ ​ಪಿ, ಉಡುಪಿ.

ಮಹಮ್ಮದ್ ಸುಜೀತಾ.ಎಂ.ಎಸ್- ಎಸ್​ಪಿ‌ ಹಾಸನ.

ಜಯಪ್ರಕಾಶ್- ಎಸ್ ​​ಪಿ ಇಂಟಲಿಜನ್ಸ್.

ಶೇಖರ್.ಹೆಚ್. ತೆಕ್ಕನ್ನವರ್- ಡಿಸಿಪಿ, ಸಿಸಿಬಿ ಬೆಂಗಳೂರು.

ಸಾರಾ ಫಾತೀಮಾ- ಡಿಸಿಪಿ, ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ.

ಸೋನಾವಾನೆ ರಿಷಿಕೇಶ್ ಭಗವಾನ್- ಎಸ್‌.ಪಿ ವಿಜಯಪುರ.

ಆರ್.ಶ್ರೀನಿವಾಸ್ ಗೌಡ- ಡಿಸಿಪಿ-2, ಸಿಸಿಬಿ ಬೆಂಗಳೂರು,

ಪಿ.ಕೃಷ್ಣಕಾಂತ್- ಎಐಜಿಪಿ (ಆಡಳಿತ).

ಅಮರನಾಥ್ ರೆಡ್ಡಿ.ವೈ- ಎಸ್​ ಪಿ ಬಾಗಲಕೋಟೆ.

ಹರಿರಾಮ್ ಶಂಕರ್- ಎಸ್ ​ಪಿ, ಇಂಟೆಲಿಜೆನ್ಸ್‌.

ಅದ್ದೂರು ಶ್ರೀನಿವಾಸುಲು- ಎಸ್ ಪಿ ಕಲಬುರಗಿ.

ಅನ್ಶು ಕುಮಾರ್ – ಎಸ್ ​​ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ

ಕನ್ನಿಕಾ ಸಿಕ್ರಿವಾಲ್ – ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ

ಕುಶಾಲ್ ಚೌಕ್ಸಿ – ಜಂಟಿ ನಿರ್ದೇಶಕರು, ವಿಧಿ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು

ರವೀಂದ್ರ ಕಾಶಿನಾಥ್ ಗಡದಿ – ಎಸ್.ಪಿ ಇಂಟಲಿಜೆನ್ಸ್‌