ಮನೆ ಕಾನೂನು ಏಳು ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಏಳು ಐಪಿಎಸ್​ ಅಧಿಕಾರಿಗಳ ವರ್ಗಾವಣೆ

0

ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್​ ಏಳು ಮಂದಿ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

Join Our Whatsapp Group

ವರ್ಗಾವಣೆಯಾದ ಅಧಿಕಾರಿಗಳು

ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ

ಜಿ.ಸಂಗೀತಾ, ಎಸ್ ಪಿ, ಸಿಐಡಿ

ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)

ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ

ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)

ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ

ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ