ಮನೆ ಕಾನೂನು ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗಾವಣೆ

ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗಾವಣೆ

0

ಮೈಸೂರು, ಸೆಪ್ಟೆಂಬರ್​ 14: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ   ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್​​   ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್​. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

Join Our Whatsapp Group

ಆರ್​. ಮಂಜುನಾಥ್ ಸೇರಿದಂತೆ 8 ಜನ ಕೆಎಎಸ್ ಅಧಿಕಾರಿಗಳ ವರ್ಗ

​ವೀಣಾ ಆರ್​ – ಮುಖ್ಯ ಆಡಳಿತಾಧಿಕಾರಿ ಮೈಸೂರು ಸೇಲ್ಸ್​ ಇಂಟರ್ನ್ಯಾಷನಲ್​​ ಲಿಮಿಟೆಡ್​, ಬೆಂಗಳೂರು

ಗೀತಾ ಈ ಕೌಲಗಿ – ಕುಲಸಚಿವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ

ಮಹೇಶ್​ ಜೆ – ಮೈಸೂರು ಮಹಾನಗರ ಪಾಲಿಕೆ ಆಯುಕ್ತ

ಮಂಜುನಾಥ್​ ಆರ್​ – ವಿಶೇಷ ಭೂಸ್ವಾಧೀನಾಧಿಕಾರಿ ಕಬಿನಿ ಜಲಾಶಯ ಯೋಜನೆ, ಮೈಸೂರು

ಜಗನ್ನಾಥ ರೆಡ್ಡಿ – ಆಯುಕ್ತರು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ, ಬಸವಕಲ್ಯಾಣ

ಅರುಣಕುಮಾರ್ ಕುಲಕರ್ಣಿ – ವಿಶೇಷ ಭೂಸ್ವಾಧಿನಾಧಿಕಾರಿ ಕಾರಂಜಾ ಯೋಜನೆ, ಬೀದರ್​

ಅನುರಾಧ ವಸ್ತ್ರ – ಕುಲಸಚಿವರು (ಆಡಳಿತ) ಬಾಗಲಕೋಟೆ ವಿಶ್ವವಿದ್ಯಾಲಯ, ಜಮಖಂಡಿ

ಮೊಹಮ್ಮದ್​ ಶಕೀಲ್​ – ಉಪ ವಿಭಾಗಾಧಿಕಾರಿ, ಬಿದರ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.