ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ತ್ರಿಪುರಾ ಜನರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಗೆ ಇಂದು (ಫೆಬ್ರುವರಿ 16) ಮತದಾನ ನಡೆಯುತ್ತಿದೆ. ರಾಜ್ಯದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಖರ್ಗೆ, ತ್ರಿಪುರಾದ ಜನರು ಬದಲಾವಣೆಗಾಗಿ ಒಂದಾಗಿದ್ದಾರೆ. ಪ್ರತಿಯೊಬ್ಬರು, ವಿಶೇಷವಾಗಿ ಯುವಕರು ಹೊರಬಂದು ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗವಹಿಸಿ. ಶಾಂತಿ ಮತ್ತು ಪ್ರಗತಿಗಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿ. ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ತಿಳಿಸಿದ್ದಾರೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.