ತುಮಕೂರು: 5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಲಾಳಪುರ ಕಾಲೋನಿಯಲ್ಲಿ ನಡೆದಿದೆ.
ಮಹೇಶ ಹಾಗೂ ಆತನ ಸಹಚರರು ಸೇರಿಕೊಂಡು ಸಚಿನ್ ಎಂಬುವವನಿಗೆ ಹಲ್ಲೆ ಮಾಡಿದ್ದಾರೆ.
ಹೌದು ಮನೆಯಲ್ಲಿ ಮಲಗಿರುವಾಗ 4 ಜನರಿಂದ ಹಲ್ಲೆ ಮಾಡಿದ್ದು, ಸಚಿನ್ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
ಸಚಿವರ ಆಪ್ತನ ಮನೆಯಲ್ಲಿ ಕಂತೆ ಕಂತೆ ಹಣಪತ್ತೆ…
ಕೆಂಪು ದಾಸವಾಳದ ಪ್ರಯೋಜನಗಳು…
ತೆರೆ ಮೇಲೆ ಬರಲಿದೆ ತಲೈವ ಜೀವನ…!
ಕಲ್ಯಾಣ್ ಜುವೆಲರ್ಸ್ ಅಂಗಡಿಯಲ್ಲಿAC ಬ್ಲಾಸ್ಟ್
ರಾಯ್ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ…
ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮಹಿಳೆಯರು..
ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.