ತುಮಕೂರು(Tumkur): ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್’ನ ಎಂ.ಪ್ರಭಾವತಿ ಸುಧೀಶ್ವರ್ ಹಾಗೂ ಉಪಮೇಯರಾಗಿ ಜೆಡಿಎಸ್ನ ಟಿ.ಕೆ.ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗ–ಎ ಗೆ ಮೀಸಲಾಗಿತ್ತು.ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲವಾಗಿದ್ದು, ಕಾಂಗ್ರೆಸ್– ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿವೆ.
ಪ್ರಸಕ್ತ ಅವಧಿಯಲ್ಲಿ ಪಾಲಿಕೆ ಅಸ್ತಿತ್ವಕ್ಕೆ ಬಂದ ಸಮಯದಿಂದಲೂ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿಕೊಂಡು ಬಂದಿವೆ. ಆದರೆ, ಕಳೆದ ಬಾರಿ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು.
ಕಾಂಗ್ರೆಸ್– ಜೆಡಿಎಸ್ನಲ್ಲಿ ಈ ಸಮುದಾಯದಿಂದ ಯಾರೊಬ್ಬರೂ ಆಯ್ಕೆ ಆಗಿರಲಿಲ್ಲ. ಹಾಗಾಗಿ ಹಿಂದಿನ ಬಾರಿ ಬಿಜೆಪಿ ಅಧಿಕಾರ ಅನುಭವಿಸಿತ್ತು. ಈ ಮತ್ತೆ ಈ ಎರಡೂ ಪಕ್ಷಗಳ ಮೈತ್ರಿ ಮುಂದುವರಿದಿದೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.