ಮನೆ ರಾಜಕೀಯ ಡಿ ಕೆ ಶಿವಕುಮಾರ್ , ರಮ್ಯಾ ನಡುವೆ ಟ್ವೀಟ್ ವಾರ್: ಹೈಕಮಾಂಡ್ ಖಡಕ್ ವಾರ್ನಿಂಗ್

ಡಿ ಕೆ ಶಿವಕುಮಾರ್ , ರಮ್ಯಾ ನಡುವೆ ಟ್ವೀಟ್ ವಾರ್: ಹೈಕಮಾಂಡ್ ಖಡಕ್ ವಾರ್ನಿಂಗ್

0

ಬೆಂಗಳೂರು(Bengaluru):  ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ನಟಿ ರಮ್ಯಾ ನಡುವೆ ನಡೆದ ಟ್ವೀಟ್  ವಾರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಪಕ್ಷದ  ನಾಯಕರಿಗೆ ಕಾಂಗ್ರೆಸ್ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಬಹಿರಂಗ ಹೇಳಿಕೆ, ಟ್ವಿಟ್ ಮಾಡದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಷಯ ಇಲ್ಲಿಗೆ ನಿಲ್ಲಿಸಿ, ಪ್ರಕರಣ ವಿಷಯಾಂತರವಾಗುತ್ತಿದೆ. ಟ್ವೀಟ್ ಗೆ ಪ್ರತಿಕ್ರಿಯಿಸಬೇಡಿ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೆ ಹಾನಿ ಮಾಡುವ ಕೆಲಸ  ಸಹಿಸುವುದಿಲ್ಲ ಎಂದಿರುವ ಅವರು, ಡಿಕೆ ಶಿವಕುಮಾರ್ ವಿರುದ್ಧ ಮಾತನಾಡದಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಸಾಂಸ್ಕೃತಿಕ ನಗರದಲ್ಲಿ ಮುಂದುವರಿದ ಜಿಟಿ ಜಿಟಿ ಮಳೆ
ಮುಂದಿನ ಲೇಖನಮೈಸೂರಿನಲ್ಲಿ ಟೊಮ್ಯಾಟೋ ಸೋಂಕು ಹರಡದಂತೆ ಕ್ರಮ