ಗದಗ: ದನಗಳ ತೊಳೆಯಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿದ್ದು, ಇಬ್ಬರು ಬಚಾವ್ ಆಗಿರುವ ಘಟನೆ ಗದಗ ಹೊರವಲಯದ ರಹೀಮತ್ ನಗರದಲ್ಲಿ ನಡೆದಿದೆ.
ಮಹಮ್ಮದ್ ಅಮನ್ ಹುಬ್ಬಳ್ಳಿ, (12), ಹಾಗೂ ಸಂತೋಷ ಕುಂಬಾರ್ ನೀರು (14) ನೀರು ಪಾಲಾದ ದುರ್ದೈವಿಗಳು.
ಮಹಮ್ಮದ್ ಆದಿಲ್ ಹುಬ್ಬಳ್ಳಿ(14), ಮಹಿಳೆ ಶಾಹೀನ್ ಹುಬ್ಬಳ್ಳಿ (30) ಬಚಾವ್ ಆಗಿದ್ದಾರೆ.
ಮಹಿಳೆ ಸೇರಿದಂತೆ ಮೂವರು ಬಾಲಕರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಹೊಂಡದ ಪಕ್ಕ ಹೋಗುತ್ತಿದ್ದ ರಾಜ್ ಸಿಂಗ್ ನಾಲ್ಕು ಜನ ನೀರು ಪಾಲಾಗಿದ್ದು, ಅವರನ್ನು ರಕ್ಷಿಸಲು ಮುಂದಾಗಿದ್ದಾನೆ. ಮಹಿಳೆ ಹಾಗೂ ಓರ್ವ ಯುವಕನನ್ನು ರಕ್ಷಿಸಿದ್ದಾನೆ. ಆದರೆ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ನೀರು ಪಾಲಾದ ಇಬ್ಬರು ಬಾಲಕರಿಗಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಗದಗ ಶಹರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.