ಮನೆ ರಾಜ್ಯ ರಸ್ತೆಗಾಗಿ ಬೆಂಗಳೂರು ಅರಮನೆಯ 15.39 ಎಕರೆ ಭೂಮಿ ಬಳಕೆ: ರಾಜ್ಯ ಸರ್ಕಾರ  ಆದೇಶ

ರಸ್ತೆಗಾಗಿ ಬೆಂಗಳೂರು ಅರಮನೆಯ 15.39 ಎಕರೆ ಭೂಮಿ ಬಳಕೆ: ರಾಜ್ಯ ಸರ್ಕಾರ  ಆದೇಶ

0

ಬೆಂಗಳೂರು : ರಸ್ತೆ ವಿಸ್ತರಣೆ ಮಾಡುವುದಕ್ಕಾಗಿ ಬೆಂಗಳೂರು ಅರಮನೆಗೆ ಸೇರಿದ 15.39 ಎಕರೆ ಭೂಮಿಯನ್ನು ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಕಳೆದ ಮಾರ್ಚ್​​ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹಾಗಾಗಿ, ಈ ಕುರಿತು ಸೋಮವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Join Our Whatsapp Group

ಬೆಂಗಳೂರು ಅರಮನೆ ಜಾಗದ ಹೊರಭಾಗದಲ್ಲಿ ರಸ್ತೆ ವಿಸ್ತರಣೆ ಮಾಡುವುದಾದರೆ ಟಿಡಿಆರ್ (ಅಭಿವೃದ್ಧಿ ಹಕ್ಕುಗಳ ವರ್ಗಾವಣೆ) ಕೊಟ್ಟು ರಸ್ತೆ ಮಾಡಲು ನ್ಯಾಯಾಲಯ ಆದೇಶಿಸಿತ್ತು. ಆ ನಂತರ ಸರ್ಕಾರ ಹಿಂದಕ್ಕೆ ಸರಿಯಿತು. ಮತ್ತೆ ರಾಜ್ಯ ಸರ್ಕಾರ ಭೂಮಿಯನ್ನು ವಶಕ್ಕೆ ಪಡೆದು ಕಾಂಪೌಂಡ್ ಹಾಕಿತ್ತು. ಇದೀಗ ರಸ್ತೆ ವಿಸ್ತರಣೆಗೆ ಆದೇಶ ಹೊರಡಿಸಲಾಗಿದೆ.

ಹಿಂದಿನ ಲೇಖನಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಘೋಷಣೆ
ಮುಂದಿನ ಲೇಖನಶಾಂತಿಯ ತೋಟದಲ್ಲಿ ‘ದ್ವೇಷದ ಮಾರುಕಟ್ಟೆ’ ಉದ್ಘಾಟನೆ ಮಾಡಿ ಹೋದ ರಾಹುಲ್ ಗಾಂಧಿ: ಬಿಜೆಪಿ ವಾಗ್ದಾಳಿ