ಇತ್ತೀಚೆಗೆ ನಿತೇಶ್ ತಿವಾರಿ ಅವರ ನಿರ್ದೇಶನದ ರಾಮಾಯಣದಲ್ಲಿ ಯಶ್ ರಾವಣ ಪಾತ್ರ ಮಾಡುತ್ತರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಮೊದಲು ಯಶ್ ರಾವಣ ಪಾತ್ರ ಮಾಡಲು ಬಹಳ ಮೆಚ್ಚುಗೆ ಯನ್ನು ನೀಡಿದ್ದರು, ಆದರೆ ಇತ್ತೀಚಿನ ಮಾಹಿತಿಗಳ ಪ್ರಕಾರ ಯಶ್ ರಾವಣ ಪಾತ್ರ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ರಾವಣನ ಪಾತ್ರ ಮಾಡಲು ಯಶ್ ಆಸಕ್ತಿ ವಹಿಸಿದ್ದರು. ರಾಮನ ಸದ್ಗುಣಶೀಲ ಪಾತ್ರವನ್ನು ನಿರ್ವಹಿಸುವುದಕ್ಕಿಂತ ಸಂಕೀರ್ಣ ಮತ್ತು ಶಕ್ತಿಯುತ ಎದುರಾಳಿ ಪಾತ್ರ ಮಾಡುವುದು ಲಾಭದಾಯಕ ಎಂದು ಅವರು ನಂಬಿದ್ದರು. ಚಿತ್ರದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅವರು ನಟಿಸಲಿದ್ದು, ಈ ಸಿನಿಮಾಗೆ ಸೇರುವ ಯಶ್ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿತು.
ಆದರೆ, ಯಶ್ ಅವರ ತಂಡ ಈ ಪಾತ್ರವನ್ನು ಒಪ್ಪಿಕೊಳ್ಳದಂತೆ ಬಲವಾಗಿ ಸಲಹೆ ನೀಡಿದೆ. ತಮ್ಮ ಪ್ರೀತಿಯ ನಟ ರಾವಣನಷ್ಟು ಅಸಾಧಾರಣವಾದ ನೆಗೆಟಿವ್ ರೋಲ್ ನಿರ್ವಹಿಸುವುದನ್ನು ಅವರ ಅಭಿಮಾನಿಗಳು ಮೆಚ್ಚುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಈ ಪಾತ್ರ ತಮ್ಮ ಅಭಿಮಾನಿಗಳ ಮೇಲೆ ಪರಿಣಾಮ ಬೀರಬಹುದು ಎಂಬ ಸಲಹೆ ಬಂದ ಹಿನ್ನೆಲೆಯಲ್ಲಿ ಯಶ್ ರಾವಣ ಪಾತ್ರವನ್ನು ಕೈ ಬಿಟ್ಟಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.